ಉಳ್ಳಾಲ ಸೆಕ್ಟರ್ ವ್ಯಾಪ್ತಿಯ ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆ ಹಾಗು ಎಸ್ ವೈ ಎಸ್ ಮುಕ್ಕಚ್ಚೇರಿ ಬ್ರಾಂಚ್ ಆಶ್ರಯದಲ್ಲಿ ಮುಕ್ಕಚ್ಚೇರಿ ಮಸೀದಿ ಮದ್ರಸ ವಠಾರ ಸ್ವಚ್ಚತಾ ಕಾರ್ಯಕ್ರಮ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಹಾಜಿ ಬಳ್ಳಾರಿ ಇವರ ನೇತ್ರತ್ವದಲ್ಲಿ ನಡೆಯಿತು.
ಎಸ್ ವೈ ಎಸ್ ಮುಕ್ಕಚ್ಚೇರಿ ಬ್ರಾಂಚ್ ಉಪಾಧ್ಯಕ್ಷ ಅಬ್ಬಾಸಾಕ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹನೀಫ್ ಬೊಟ್ಟು ಹಾಗು ಮುಕ್ಕಚ್ಚೇರಿ ಎಸ್ಸೆಸ್ಸೆಫ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿದರು.
Sunday, 26 February 2017
ಮುಕ್ಕಚ್ಚೇರಿ ಮದ್ರಸ ಮಸೀದಿ ವಠಾರ ಸ್ವಚ್ಛತಾ ಕಾರ್ಯಕ್ರಮ, 26-02-2017
Subscribe to:
Post Comments (Atom)
No comments:
Post a Comment