ಎಸ್ಸೆಸ್ಸೆಫ್ ಒಂಭತ್ತುಕೆರೆ ಶಾಖೆಯ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಕಾರ್ಯಕ್ರಮ ಎಸ್ಸೆಸ್ಸೆಫ್ ಒಂಭತ್ತುಕೆರೆ ಶಾಖಾಧ್ಯಕ್ಷ ತೌಸೀಫ್ ಯು.ಟಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬೆಂಗಳೂರು ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯ ಮುಸ್ತಫ ಮಾಸ್ಟರ್ ಉಳ್ಳಾಲ ಅನುಸ್ಮರಣಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಒಂಭತ್ತುಕೆರೆ ಶಾಖೆಯ ಉಪಾಧ್ಯಕ್ಷ ಇಖ್ಬಾಲ್ ಒಂಭತ್ತುಕೆರೆ, ಪ್ರಧಾನ ಕಾರ್ಯದರ್ಶಿ ನಿಝಾಮುದ್ದೀನ್, ಕೋಶಾಧಿಕಾರಿ ವಾಸಿಂ ಹಾಗು ಕ್ಯಾಂಪಸ್ ಕಾರ್ಯದರ್ಶಿ ಶಾಹಿನ್ ಉಪಸ್ಥಿತರಿದ್ದರು.
Masha Allah
ReplyDeleteMasha Allah
ReplyDeleteMasha Allah
ReplyDeleteMasha Allah
ReplyDelete