ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಂದ ಇಶಾರ ಸದಸ್ಯತನ ಅಭಿಯಾನಕ್ಕೆ ಉಳ್ಳಾಲ ಮಾಸ್ತಿಕಟ್ಟೆ ಆಝಾದ್ ನಗರದ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ ಚಾಲನೆ ನೀಡಲಾಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್, ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಸೆಂಟರ್ ಉಪಾಧ್ಯಕ್ಷರಾದ ಹೈದರ್ ಮುಕ್ಕಚ್ಚೇರಿ, ಸೆಂಟರ್ ಜೊತೆ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಇಶಾರ ಸಂಚಾಲಕ ಹಂಝ ಸುಂದರಿಭಾಗ್, ಎಸ್ಸೆಸ್ಸೆಫ್ ತೊಕ್ಕೊಟು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಜಾಫರ್ ಅಳೇಕಲ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಪಾಧ್ಯಕ್ಷರಾದ ಮುಹಮ್ಮದ್ ಮದನಿ, ಮಿಕ್ದಾದ್ ಮುಕ್ಕಚ್ಚೇರಿ, ರಿಯಾಝ್ ಅಳೇಕಲ, ಇಕ್ಬಾಲ್ ಒಂಭತ್ತುಕೆರೆ, ಫವಾಝ್ ಆಝಾದ್ ನಗರ, ಮುಹಾಝ್ ಬಂಡಿಕೊಟ್ಯ, ಫಾಲಿಲ್ ಮೇಲಂಗಡಿ, ಮುಸ್ತಫ ಬಸ್ತಿಪಡ್ಪು, ನಝ್ರತ್ ಚೊಂಬುಗುಡ್ಡೆ ಹಾಗು ರಮೀಝ್ ಮೇಲಂಗಡಿ ಉಪಸ್ಥಿತರಿದ್ದರು.
Saturday, 28 October 2017
ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಂದ ಇಶಾರ ಸದಸ್ಯತನ ಅಭಿಯಾನಕ್ಕೆ ಚಾಲನೆ
Subscribe to:
Post Comments (Atom)
No comments:
Post a Comment